ಅಭಿಪ್ರಾಯ / ಸಲಹೆಗಳು

ಯಾದಗಿರ ಜಿಲ್ಲೆಯ ದೈನಂದಿನ ಅಪರಾಧಗಳ ಮಾಹಿತಿ 05-11-2022

ಗುರುಮಠಕಲ್ ಪೊಲೀಸ್ ಠಾಣೆ:-
ಗುನ್ನೆ ನಂ: 160/2022 ಕಲಂ 279, 337, 338 ಐಪಿಸಿ:ದಿನಾಂಕ 03.11.2022 ರಂದು ಸಮಯ ಬೆಳಿಗ್ಗೆ 9:30 ಗಂಟೆಯ ಸುಮಾರಿಗೆ ಗಾಯಾಳು ಮಂಜುನಾಥನು ತನ್ನ ಮೋಟಾರು ಸೈಕಲ್ ನಂಬರ ಕೆಎ-33-ಎಲ್-2870 ರ ಮೇಲೆ ಗಾಯಾಳು ಭಾಗರಡ್ಡಿಯವರನ್ನು ಕೂಡಿಕೊಂಡು ಕಮಾಲನಗರ ಬುರ್ಜ ತಾಂಡಾದ ಕಡೆಯಿಂದ ತಮ್ಮ ಮೋಟಾರು ಸೈಕಲ್ನ್ನು ಅತಿವೇಗ ಮತ್ತು ಅಲಕ್ಷನತದಿಂದ ಚಲಾಯಿಸಿಕೊಂಡು ಹೋಗಿದ್ದು ಅದೇ ರೀತಿ ಗಾಯಾಳು ಭೀಮಶಪ್ಪ ವ|| 28 ವರ್ಷ ಇತನು ಮೋಟಾರು ಸೈಕಲ್ ನಂಬರ ಎಪಿ-09-ಸಿ.ಕೆ-6773 ನೇದ್ದನ್ನು ಯಂಪಾಡ ತಾಂಡಾದ ಕಡೆಯಿಂದ ಕಮಾಲನಗರ ಬುರ್ಜ ತಾಂಡಾದ ಕಡೆಗೆ ಅತಿವೇಗ ಮತ್ತು ಅಲಕ್ಷತನದಿಂದ ಚಲಾಯಿಸಿಕೊಂಡು ಹೋಗಿದ್ದು ಎರಡೂ ಮೋಟಾರು ಸೈಕಲ್ಗಳ ಚಾಲಕರು ತಮ್ಮ-ತಮ್ಮ ವಾಹನಗಳನ್ನು ನಿಂತ್ರಿಸಲು ಸಾಧ್ಯವಾಗದೇ ಪರಸ್ಪರ ಮುಖಾ-ಮುಖಿಯಾಗಿ ಅಪಘಾತ ಪಡಿಸಿದ್ದರಿಂದ ಎರಡು ಮೋಟಾರು ಸೈಕಲ್ಗಳು ಜಖಂಗೊಂಡು ಗಾಯಾಳು ಭಾಗರಡ್ಡಿ ಇವರಿಗೆ ಭಾರಿ ಹಾಗು ಸಾಧಾ ಸ್ವರೂಪದ ಗಾಯಗಳಾಗಿದ್ದು ಉಳಿದ ಮೂರು ಜನ ಗಾಯಾಳುದಾರರಿಗೆ ಸಾಧಾ ಸ್ವರೂಪದ ರಕ್ತಗಾಯ ಮತ್ತು ಗುಪ್ತಗಾಯಗಳಾಗಿದ್ದು ಆ ಬಗ್ಗೆ ಫಿರ್ಯಾಧಿಯು ನೀಡಿದ ಬಾಯಿ ಮಾತಿನ ಹೇಳಿಕೆ ದೂರಿನ ಸಾರಾಂಶದ ಮೇಲಿಂದ ಗುರುಮಠಕಲ್ ಪೊಲೀಸ್ ಠಾಣೆ ಗುನ್ನೆ ನಂ: 160/2022 ಕಲಂ 279, 337, 338 ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡೆನು. ದಾಖಲಿಸಿಕೊಂಡೆನು.

ಇತ್ತೀಚಿನ ನವೀಕರಣ​ : 11-11-2022 06:44 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಯಾದಗಿರಿ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080