ಅಭಿಪ್ರಾಯ / ಸಲಹೆಗಳು

ಯಾದಗಿರ ಜಿಲ್ಲೆಯ ದೈನಂದಿನ ಅಪರಾಧಗಳ ಮಾಹಿತಿ 07-08-2021

ವಡಗೇರಾ ಪೊಲೀಸ್ ಠಾಣೆ
ಗುನ್ನೆ ನಂ:100/2021 ಕಲಂ: 379 ಐಪಿಸಿ : ಇಂದು ದಿನಾಂಕ: 06/08/2021 ರಂದು 6-30 ಪಿ.ಎಮ್ ಕ್ಕೆ ಶ್ರೀ ಸಿದರಾಯ ಬಳೂಗರ್ಿ ಪಿ.ಎಸ್.ಐ (ಕಾಸು) ವಡಗೇರಾ ಪೊಲೀಸ್ ಠಾಣೆ ರವರು ವಡಗೇರಾ ಪೊಲೀಸ್ ಠಾಣೆಗೆ ಹಾಜರಾಗಿ ಸರಕಾರಿ ತಫರ್ೆಯಿಂದ ದೂರು ಸಲ್ಲಿಸಿದ್ದೇನಚಿದರೆ, ದಿನಾಂಕ: 06/08/2021 ರಂದು ಸಾಯಂಕಾಲ 5-00 ಗಂಟೆ ಸುಮಾರಿಗೆ ಠಾಣೆಯಲ್ಲಿದಾಗ ಶ್ರೀ ಸೋಮಶೇಖರ ಎಸ್. ಕೆಂಚರೆಡ್ಡಿ ಸಿ.ಪಿ.ಐ ಯಾದಗಿರಿ ವೃತ್ತರವರು ತಮ್ಮ ಸಿಬ್ಬಂದಿಗಳೊಂದಿಗೆ ವಡಗೇರಾ ಪೋಲಿಸ ಠಾಣೆಗೆ ಆಗಮಿಸಿದ್ದರು. ಮಾನ್ಯ ಸಿ.ಪಿ.ಐ ಸಾಹೇಬರು ಯಾದಗಿರಿರವರಿಗೆ ಕದರಾಪೂರು ಕಡೆಯಿಂದ ವಡಗೇರಾ ಮುಖಾಂತರ ಯಾದಗಿರಿಗೆ ಒಂದು ಟಿಪ್ಪರನಲ್ಲಿ ಅಕ್ರಮವಾಗಿ ಮತ್ತು ಕಳ್ಳತನದಿಂದ ಮರಳು ಸಾಗಾಣಿಕೆ ಮಾಡುತ್ತಿದ್ದಾರೆ ಎಂದು ಖಚಿತ ಮಾಹಿತಿ ಬಂದಿದ್ದರಿಂದ ಮಾನ್ಯ ಸಿ.ಪಿ.ಐ ಸಾಹೇಬರು ನನಗೆ ಮತ್ತು ಸಂಗಡ ಸಿಬ್ಬಂದಿಯವರಾದ ಮಹೇಂದ್ರ ಪಿಸಿ 254 ವಡಗೇರಾ ಠಾಣೆ ಹಾಗೂ ಯಾದಗಿರಿ ವೃತ್ತದ ಸಿಬ್ಬಂದಿಯವರಾದ ಸೈದಪ್ಪ ಹೆಚ್.ಸಿ 34, ರಾಘವೇಂದ್ರರೆಡ್ಡಿ ಪಿಸಿ 255 ರವರೊಂದಿಗೆ ಸರಕಾರಿ ಜೀಪ್ ನಂ. ಕೆಎ 33 ಜಿ 0314 ನೇದ್ದರಲ್ಲಿ ಕರೆದುಕೊಂಡು ಹೊರಟು ತುಮಕೂರು ಬಸ್ ನಿಲ್ದಾಣದ ಹತ್ತಿರ 5-30 ಪಿಎಮ್ ಸುಮಾರಿಗೆ ಹೋಗಿ ತುಮಕೂರು ಬಸ್ ನಿಲ್ದಾಣದಲ್ಲಿ ಮರೆಯಾಗಿ ನಿಂತು ನೋಡುತ್ತಿದ್ದಾಗ 5-45 ಪಿಎಮ್ ಸುಮಾರಿಗೆ ಕದರಾಪೂರು ಕಡೆಯಿಂದ ಒಂದು ಟಿಪ್ಪರ ಬರುವುದು ನೋಡಿ ಖಚಿತಪಡಿಸಿಕೊಂಡು ನಾವು ಮತ್ತು ಸಿ.ಪಿ.ಐ ಸಾಹೇಬರು ಹೋಗಿ ಸದರಿ ಟಿಪ್ಪರನ್ನು ಕೈ ಮಾಡಿ ನಿಲ್ಲಿಸಿದೆವು. ಟಿಪ್ಪರ ನಂಬರ್ ನೋಡಲಾಗಿ ಕೆಎ 32 ಡಿ 3632 ಇದ್ದು ಸದರಿ ಟಿಪ್ಪರ ಚಾಲಕನು ನಮ್ಮನ್ನು ನೋಡಿ ಸ್ವಲ್ಪ ದೂರದಲ್ಲೆ ಟಿಪ್ಪರ ನಿಲ್ಲಿಸಿ ಇಳಿದು ಓಡಿ ಹೋದನು. ಸದರಿ ಟಿಪ್ಪರ ಚಾಲಕನಿಗೆ ಪುನಃ ನೋಡಿದಲ್ಲಿ ಗುರುತಿಸುತ್ತೇವೆ. ಸದರಿ ಟಿಪ್ಪರನಲ್ಲಿ ಮರಳು ತುಂಬಿದ್ದು, ಸದರಿ ಟಿಪ್ಪರ ಚಾಲಕನು ಕೃಷ್ಣಾ ನದಿಯಿಂದ ಅಕ್ರಮವಾಗಿ ಮತ್ತು ಕಳ್ಳತನದಿಂದ ರಾಯಲಿಟಿ ಇಲ್ಲದೆ ಟಿಪ್ಪರನಲ್ಲಿ ಮರಳು ತುಂಬಿ ಸಾಗಿಸುತ್ತಿದ್ದಾಗ ನಾವು ದಾಳಿ ಮಾಡಿದ್ದನ್ನು ನೋಡಿ ಮರಳು ತುಂಬಿದ ಟಿಪ್ಪರನ್ನು ಬಿಟ್ಟು ಓಡಿ ಹೋಗಿರುತ್ತಾನೆ. ಕಾರಣ ಸದರಿ ಟಿಪ್ಪರ ಚಾಲಕ ಮತ್ತು ಮಾಲಿಕ ಇಬ್ಬರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಲು ಟಿಪ್ಪರನ್ನು ಬೇರೆ ಡ್ರೈವರ ಸಹಾಯದಿಂದ ಚಲಾಯಿಸಿಕೊಂಡು ಠಾಣೆಗೆ ತಂದು ಈ ದೂರು ನೀಡುತ್ತಿದ್ದು, ಸದರಿಯವರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಲು ಸೂಚಿಸಲಾಗಿದೆ ಎಂದು ಕೊಟ್ಟ ದೂರಿನ ಸಾರಾಂಶದ ಮೇಲಿಂದ ಠಾಣಾ ಗುನ್ನೆ ನಂ. 100/2021 ಕಲಂ: 379 ಐಪಿಸಿ ಪ್ರಕಾರ ಗುನ್ನೆ ದಾಖಲ ಮಾಡಿಕೊಂಡು ತನಿಖೆ ಕೈಕೊಂಡೆನು.

 

ಹುಣಸಗಿ ಪೊಲೀಸ್ ಠಾಣೆ
ಗುನ್ನೆ ನಂ: 59/2021 143, 147, 323, 324, 341, 504, 506 ಸಂಗಡ 149 ಐಪಿಸಿ : ದಿನಾಂಕ:03/08/2021 ರಂದು ಬೆಳಿಗ್ಗೆ 9.00 ಗಂಟೆಗೆ ಫಿರ್ಯಾದಿಯು ಹುಣಸಗಿ ಪಟ್ಟಣದ ತಹಶೀಲ ಕಾಯರ್ಾಲಯದ ಆವರಣದಲ್ಲಿ ಕುಳಿತಾಗ ಆರೋಪಿತರೆಲ್ಲರೂ ಸೇರಿ ಗುಂಪು ಕಟ್ಟಿಕೊಂಡು ಬಂದು ಹಳೆ ವೈಮನಸ್ಸಿನಿಂದ ಫಿರ್ಯಾದಿಯೊಂದಿಗೆ ಜಗಳ ತೆಗೆದು ತಡೆದು ನಿಲ್ಲಿಸಿ ಕೈಯಿಂದ ಹೊಡೆದಿದ್ದು, ಅವಾಚ್ಯ ಶಬ್ದಗಳಿಂದ ಬೈದು ಜೀವದ ಬೆದರಿಕೆ ಹಾಕಿದ ಬಗ್ಗೆ ಅಪರಾಧ.

 

ಸೈದಾಪೂರ ಪೊಲೀಸ್ ಠಾಣೆ
ಗುನ್ನೆ ನಂ : 120/2021 ಕಲಂ. 279, 337 ಐಪಿಸಿ : ದಿನಾಂಕ: 05-08-2021 ರಂದು ಬೆಳಿಗ್ಗೆ 07-00 ಗಂಟೆಗೆ ನಾನು ಮತ್ತು ನಮ್ಮ ಟಿಪ್ಪರ ಚಾಲಕ ನಾಲವಾರ ಗ್ರಾಮಕ್ಕೆ ಬಂದು ಅಲ್ಲಿ ಟಿಪ್ಪರದಲ್ಲಿ ಕಂಕರ ತುಂಬಿಕೊಂಡು ಯಾದಗಿರಿಗೆ ಬಂದು ಯಾದಗಿರಿಯಲ್ಲಿ ಕಂಕರ ಖಾಲಿ ಮಾಡಿ ನಂತರ ರಾಯಚೂರ ಶಕ್ತಿನಗರಕ್ಕೆ ಹೋಗಿ ಅಲ್ಲಿ ಬೂದಿ ತುಂಬಿಕೊಂಡು ಬರಲು ನಾವು ಯಾದಗಿರಿ ರಾಯಚೂರ ಮುಖ್ಯ ರಸ್ತೆಯ ಮೇಲೆ ಮದ್ಯಾಹ್ನ 02-00 ಗಂಟೆ ಸುಮಾರಿಗೆ ಬಳಿಚಕ್ರ ಗ್ರಾಮದ ಡಿಪಿ ಜೈನ್ ಕಂಪನಿಯ ಹತ್ತಿರ ಶಕ್ತಿನಗರಕ್ಕೆ ಹೋಗುತ್ತಿರುವಾಗ ಟಿಪ್ಪರ ಚಾಲಕನು ತಾನು ನಡೆಸುವ ಟಿಪ್ಪರನ್ನು ಅತಿ ವೇಗ ಮತ್ತು ಅಲಕ್ಷತನದಿಂದ ನಡೆಸಿಕೊಂಡು ಹೋಗಿ ನಿಯಂತ್ರಣ ಮಾಡಿದೆ ರೋಡಿನ ಪಕ್ಕದಲ್ಲಿ ಅಪಘಾತಪಡಿಸಿದ್ದು ಅಪಘಾತದಲ್ಲಿ ಟಿಪ್ಪರ ಜಖಂ ಗೊಂಡಿರುತ್ತದೆ ಅಪಘಾತದಲ್ಲಿ ಟಿಪ್ಪರ ಚಾಲಕನಿಗೆ ತಲೆಗೆ ಮತ್ತು ಬಲಗಣ್ಣಿಗೆ ಸಾದಾ ಸ್ವರೂಪದ ಗಾಯವಾಗಿರುತ್ತದೆ ನನಗೆ ಯಾವುದೆ ಗಾಯಗಳು ಆಗಿರುವದಿಲ್ಲ ಗಾಯಾಳುವಿಗೆ ಸೈದಾಪೂರ ಸರಕಾರಿ ಆಸ್ಪತ್ರೆಯಲ್ಲಿ ಉಪಚಾರ ಮಾಡಿಸಿರುತ್ತೇನೆ. ಅಪಘಾತದ ಬಗ್ಗೆ ನಮ್ಮ ಮನೆಯಲ್ಲಿ ವಿಚಾರ ಮಾಡಿಕೊಂಡು ಕೇಸು ಮಾಡಲು ತಿಮರ್ಾನ ಮಾಡಿಕೊಂಡು ಇಂದು ಠಾಣೆಗೆ ಬಂದಿರುತ್ತೇನೆ.ಚಾಲಕನ ವಿರುದ್ದ ಸೂಕ್ತ ಕಾನೂನು ಕ್ರಮ ಜರುಗಿಸುವ ಬಗ್ಗೆ ಅಂತಾ ಪಿಯರ್ಾಧಿ.

 


ಸೈದಾಪೂರ ಪೊಲೀಸ್ ಠಾಣೆ
ಗುನ್ನೆ ನಂ : 121/2021, ಕಲಂ. 143,147,148,323,324,354, 504.506. ಸಂ.149 ಐ ಪಿ ಸಿ : ದಿನಾಂಕ: 06-08-2021 ರಂದು ಮದ್ಯಾಹ್ನ 02-30 ಗಂಟೆಗೆ ಪಿಯರ್ಾಧಿದಾರನು ಠಾಣೆಗೆ ಹಾಜರಾಗಿ ಪಿಯರ್ಾಧಿ ನೀಡಿದ ಸಾರಂಶವೆನೆಂದರೆ ದಿನಾಂಕ: 05-08-2021 ರಂದು ಬೆಳಿಗ್ಗೆ 07-00 ಗಂಟೆ ಸುಮಾರಿಗೆ ನಾನು ನನ್ನ ಹೆಂಡತಿ ನಮ್ಮ ಮನೆಯ ಹತ್ತಿರ ಇರುವಾಗ ಆರೋಪಿತರೆಲ್ಲರು ಕೂಡಿಕೊಂಡು ಬಂದು ಲೇ ಸುಳೆ ಮಗನೆ ನಿನ್ನ ಮನೆಯ ಮುಂದೆ ಇರುವ ನಳವನ್ನು ಯಾಕೆ ತೆಗೆಯಿರಿ ಅಂತಾ ಪಂಚಾಯಿತಿಗೆ ಅಜರ್ಿಕೊಟ್ಟಿದ್ದಿ ಸೂಳೆ ಮಗನೆ ಅಂದು ಅವಾಚ್ಯವಾಗಿ ಬೈದು ಕೈಯಿಂದ ಮತ್ತು ಕಟ್ಟಿಗೆಯಿಂದ ಹೊಡೆದು ರಕ್ತಗಾಯ ಮತ್ತು ಗುಪ್ತಗಾಯ ಮಾಡಿ ಹೆಣ್ಣುಮಗಳಿಗೆ ಸೀರೆ ಸೇರಗು ಹಿಡಿದು ಎಳದಾಡಿ ಅವಮಾನ ಮಾಡಿ ಜೀವದ ಬೇದರಿಕೆ ಹಾಕಿದ ಬಗ್ಗೆ.

 


ಗುರಮಿಠಕಲ್ ಪೊಲೀಸ್ ಠಾಣೆ
ಗುನ್ನೆ ನಂ. 125/2021 ಕಲಂ: 32, 34 ಕೆಇ ಆಕ್ಟ್ : ಇಂದು ದಿನಾಂಕ 06.08.2021 ರಂದು ಸಂಜೆ 4:30 ಗಂಟೆಗೆ ಆರೋಪಿತನು ಅಕ್ರಮವಾಗಿ ಸರಕಾರದ ಯಾವುದೇ ಪರವಾನಿಗೆ ಇಲ್ಲದೇ ವಿವಿಧ ನಮೂನೆಯ ಮದ್ಯದ ಬಾಟಲಿ ಮತ್ತು ಪೌಚ್ಗಳನ್ನು ಅನಪೂರ ಗ್ರಾಮದಿಂದ ಎಡೆಪಲ್ಲಿ ಕಡೆಗೆ ಹೋಗುವ ದಾರಿಯ ಹತ್ತಿರದ ನೀರಿನ ಟ್ಯಾಂಟ್ನ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಸಾರ್ವಜನಿಕರಿಗೆ ಕುಡಿಯಲು ಮಾರಾಟ ಮಾಡುತ್ತಿದ್ದಾಗ ಪಿ.ಎಸ್.ಐ ಮತ್ತು ಸಿಬ್ಬಂದಿಯವರು ಪಂಚರ ಸಮಕ್ಷಮ ದಾಳಿ ಮಾಡಿ ಆರೋಪಿತನನ್ನು ಹಿಡಿದು ಆತನ ವಶದಲ್ಲಿದ್ದ ವಿವಿಧ ನಮೂನೆಯ ಮಧ್ಯದ ಬಾಟಲಿಗಳು, ಮತ್ತು ಪೌಚ್ಗಳು ಹಾಗೂ ನಗದು ಹಣ ಸೇರಿ ಹೀಗೆ ಒಟ್ಟು 15005=54 ರೂ ಬೆಲೆಯ ಮುದ್ದೆ ಮಾಲನ್ನು ಪಿ.ಎಸ್.ಐ ರವರು ಪಂಚರ ಸಮಕ್ಷಮದಲ್ಲಿ ಜಪ್ತಿ ಪಂಚನಾಮೆಯನ್ನು ಕೈಕೊಂಡು ಮರಳಿ ಠಾಣೆಗೆ ಬಂದು ಆರೋಪಿತನ ವಿರುದ್ಧ ಕಾನೂನು ಕ್ರಮಕ್ಕಾಗಿ ವರದಿ ನೀಡಿದ್ದು ಆ ಬಗ್ಗೆ ಠಾಣಾ ಗುನ್ನೆ ನಂ: 125/2021 ಕಲಂ: 32, 34 ಕೆಇ ಆಕ್ಟ್ ಅಡಿಯಲ್ಲಿ ಗುನ್ನೆ ದಾಖಲಿಸಿಕೊಂಡೆನು.

 

ಗುರಮಿಠಕಲ್ ಪೊಲೀಸ್ ಠಾಣೆ
ಗುನ್ನೆ ನಂ. 124/2021 ಕಲಂ: 32, 34 ಕೆಇ ಆಕ್ಟ್ : ಇಂದು ದಿನಾಂಕ 06.08.2021 ರಂದು ಮಧ್ಯಾಹ್ನ 2.30 ಗಂಟೆಗೆ ಆರೋಪಿತನು ಅಕ್ರಮವಾಗಿ ಸರಕಾರದ ಯಾವುದೇ ಪರವಾನಿಗೆ ಇಲ್ಲದೇ ಮದ್ಯದ ಬಾಟಲಿಗಳನ್ನು ಮತ್ತು ಪೌಚ್ಗಳನ್ನು ಅನಪೂರ ಗ್ರಾಮದ ಸಾಬಣ್ಣ ತಂದೆ ಅಂತಪ್ಪ ಏಳುಕೋಟಿ ಮನೆಯ ಮುಂದಿನ ಸಾರ್ವಜನಿಕ ಖೂಲ್ಲಾ ಸ್ಥಳದಲ್ಲಿ.ಸಾರ್ವಜನಿಕರಿಗೆ ಕುಡಿಯಲು ಮಾರಾಟ ಮಾಡುತ್ತಿದ್ದಾಗ ಪಿ.ಎಸ್.ಐ ಮತ್ತು ಸಿಬ್ಬಂದಿಯವರು ಪಂಚರ ಸಮಕ್ಷಮ ದಾಳಿ ಮಾಡಿದಾಗ ಆರೋಪಿತನು ತನ್ನ ವಶದಲ್ಲಿದ್ದ ವಿವಿಧ ನಮೂನೆಯ ಮದ್ಯದ ಬಾಟಲಗಳು ಮತ್ತು ಮದ್ಯದ ಪೋಚಗಳ ಒಟ್ಟು ರೂ 1089.35 ಮತ್ತು ನಗದು ಹಣ ರೂ 1200.00 ಗಳನ್ನು ಆರೋಪಿತನಿಂದ ಪಿ.ಎಸ್.ಐ ರವರು ಪಂಚರ ಸಮಕ್ಷಮದಲ್ಲಿ ಜಪ್ತಿ ಪಂಚನಾಮೆಯನ್ನು ಕೈಕೊಂಡು ಮರಳಿ ಠಾಣೆಗೆ ಬಂದು ಆರೋಪಿತನ ವಿರುದ್ಧ ಕಾನೂನು ಕ್ರಮಕ್ಕಾಗಿ ವರದಿ ನೀಡಿದ್ದು ಆ ಬಗ್ಗೆ ಠಾಣಾ ಗುನ್ನೆ ನಂ: 124/2021 ಕಲಂ: 32, 34 ಕೆಇ ಆಕ್ಟ್ ಅಡಿಯಲ್ಲಿ ಗುನ್ನೆ ದಾಖಲಿಸಿಕೊಂಡೆನು.

ಇತ್ತೀಚಿನ ನವೀಕರಣ​ : 11-08-2021 10:59 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಯಾದಗಿರಿ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080